+91 7406093533 - Office (10 a.m. to 6 p.m. )

+91 9480272221 - Seva Section
(6-00 a.m. to 8-30 p.m. )

ಬ್ರಹ್ಮಕಲಶ ವರ್ಧಂತ್ಯುತ್ಸವ

ಆಸ್ತಿಕ ಬಂಧುಗಳೇ,

ಶ್ರೀ ವಿನಾಯಕ ದೇವರ ಸನ್ನಿಧಿಯಲ್ಲಿ “ಬ್ರಹ್ಮಕಲಶ ವರ್ಧಂತ್ಯುತ್ಸವ”ದ ಪ್ರಯುಕ್ತ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಈ ಕೆಳಗಿನಂತೆ ಜರುಗಲಿವೆ.

ದಿನಾಂಕ : 16-03-2021, ಮಂಗಳವಾರ

ಬೆಳಿಗ್ಗೆ 5:30 ಗಂಟೆಗೆ ಶ್ರೀ ದೇವತಾ ಪ್ರಾರ್ಥನೆ, ಸ್ವಸ್ತಿ ವಾಚನ, ಪುಣ್ಯಾಹ, ಗಣಹೋಮ, ಶಾಂತಿ, ಪ್ರಾಯಶ್ಚಿತ್ತ ಹೋಮ, ತತ್ತ್ವಹೋಮ ಹಾಗೂ ಕಲಾಹೋಮ ನೆರವೇರಲಿವೆ.

ಬೆಳಿಗ್ಗೆ 9:20 ಗಂಟೆಗೆ 108 ರಜತ ಕಲಶಾಭಿಷೇಕದೊಂದಿಗೆ ಪ್ರಧಾನ ಸುವರ್ಣ ಕಲಶಾಭಿಷೇಕ, ಮಂಗಳಾರತಿ ಹಾಗೂ ಮಂತ್ರಾಕ್ಷತೆ ನಡೆಯಲಿದೆ.

ಈ ಮೇಲಿನ ಎಲ್ಲಾ ಕಾರ್ಯಕ್ರಮಗಳಲ್ಲಿ ಭಾಗವಹಿಸಿ ಶ್ರೀದೇವರ ಅನುಗ್ರಹಕ್ಕೆ ಪಾತ್ರರಾಗಿ, ಭೋಜನ ಪ್ರಸಾದವನ್ನು ಸ್ವೀಕರಿಸಿ ಕಾರ್ಯಕ್ರಮಗಳನ್ನು ಯಶಸ್ವಿಗೊಳಿಸಬೇಕಾಗಿ ವಿನಂತಿಸಿಕೊಳ್ಳುತ್ತೇವೆ.

ತಮ್ಮ ಆಗಮನಾಭಿಲಾಷಿಗಳು

ಶ್ರೀ ಕೆ. ಶ್ರೀರಮಣ ಉಪಾಧ್ಯಾಯ (ಆಡಳಿತ ಧರ್ಮದರ್ಶಿ)

ಶ್ರೀ ಕೆ. ಗಣೇಶ ಉಪಾಧ್ಯಾಯ & ಸಹೋದರರು (ಪರ್ಯಾಯ ಅರ್ಚಕರು)

ಶ್ರೀ ಕೆ. ಸೂರ್ಯನಾರಾಯಣ ಉಪಾಧ್ಯಾಯ (ಧರ್ಮದರ್ಶಿ)

ಶ್ರೀ ಕೆ. ವಿಠಲ ಉಪಾಧ್ಯಾಯ (ಧರ್ಮದರ್ಶಿ)

ಅರ್ಚಕ ಮಂಡಳಿಯ ಸದಸ್ಯರು (ಆನೆಗುಡ್ಡೆ ಶ್ರೀ ವಿನಾಯಕ ದೇವಸ್ಥಾನ, ಕುಂಭಾಸಿ)